Download Our App

Follow us

Home » ರಾಜಕೀಯ » ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಹುಬ್ಬಳ್ಳಿ – ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಮಲಕಾರಿ ನೇಮಕ.

ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಹುಬ್ಬಳ್ಳಿ – ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಮಲಕಾರಿ ನೇಮಕ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾದ ವಿನಯ ಕುಲಕರ್ಣಿ ಅವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾದ ಡಿ ಕೆ ಶಿವಕುಮಾರ ಅವರ ನಿರ್ದೇಶನದ ಮೇರೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಸಚಿವ ಮಧು ಬಂಗಾರಪ್ಪನವರು ನೂತನವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರನ್ನಾಗಿ ಬಸವರಾಜ ಮಲಕಾರಿ ಅವರನ್ನು ತಕ್ಷಣಕ್ಕೆ ಜಾರಿಯಾಗುವಂತೆ ನೇಮಕಮಾಡಿ ಆದೇಶಿಸಿದ್ದಾರೆ.

ಬಸವರಾಜ ಮಲಕಾರಿ ಈ ಹಿಂದೆ ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದು, ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು. ಬಜೆಟ್ ನಲ್ಲಿ  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ

Live Cricket

error: Content is protected !!