Download Our App

Follow us

Home » ಭಾರತ » ಉತ್ತರ ಪ್ರದೇಶದಲ್ಲಿ ನಡೆದ ಸತ್ಸಂಗದಲ್ಲಿ ಕಾಲ್ತುಳಿತದಿಂದ ಕನಿಷ್ಠ 60 ಜನರ ಸಾವು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ಉತ್ತರ ಪ್ರದೇಶದಲ್ಲಿ ನಡೆದ ಸತ್ಸಂಗದಲ್ಲಿ ಕಾಲ್ತುಳಿತದಿಂದ ಕನಿಷ್ಠ 60 ಜನರ ಸಾವು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ಉತ್ತರ ಪ್ರದೇಶದ ಹತ್ರಾಸ್‌ನ ಫುಲ್ರೈ ಗ್ರಾಮದಲ್ಲಿ ‘ಸತ್ಸಂಗ’ದ ಸಮಾರೋಪ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ 60 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 100 ಕ್ಕೂ ದಾಟಲಿದೆ ಎನ್ನಲಾಗಿದೆ. 

ಸತ್ಸಂಗವು ಹಿಂದೂ ಧಾರ್ಮಿಕ ಸಭೆಯಾಗಿದ್ದು ಅದು ಸಾಮಾನ್ಯವಾಗಿ ರಾತ್ರಿಯಲ್ಲಿ ನಡೆಯುತ್ತದೆ. ಇಟಾಹ್ ಆಸ್ಪತ್ರೆಗೆ ಈಗಾಗಲೇ ಇಪ್ಪತ್ತೇಳು ದೇಹಗಳು ಬಂದಿವೆ. ಮೃತಪಟ್ಟವರಲ್ಲಿ 23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದ್ದಾರೆ ಎಂದು ಇಟಾಹ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಸತ್ಸಂಗದಲ್ಲಿ ಜನದಟ್ಟಣೆಯಿಂದಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಸಿಕಂದರ ರಾವ್ ಸ್ಪಷ್ಟಪಡಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!