Download Our App

Follow us

Home » ರಾಜಕೀಯ » ನಾಳೆ ಕಾರ್ಯಕರ್ತರನ್ನು ಭೇಟಿ ಮಾಡಲಿರುವ ಸಿ ಎಮ್, ಡಿಸಿಎಂ. ಮಧ್ಯಾಹ್ನ 3 ರಿಂದ 5 ಘಂಟೆಯವರೆಗೆ ಕಾರ್ಯಕರ್ತರ ಭೇಟಿಗೆ ಅವಕಾಶ. ಶಾಸಕರಿಗೆ ನೋ ಪರ್ಮಿಷನ್.

ನಾಳೆ ಕಾರ್ಯಕರ್ತರನ್ನು ಭೇಟಿ ಮಾಡಲಿರುವ ಸಿ ಎಮ್, ಡಿಸಿಎಂ. ಮಧ್ಯಾಹ್ನ 3 ರಿಂದ 5 ಘಂಟೆಯವರೆಗೆ ಕಾರ್ಯಕರ್ತರ ಭೇಟಿಗೆ ಅವಕಾಶ. ಶಾಸಕರಿಗೆ ನೋ ಪರ್ಮಿಷನ್.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಜುಲೈ 6 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ. 

ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಮಾತ್ರ ಬರುವಂತೆ ಸೂಚನೆ ನೀಡಲಾಗಿದೆ. ಈ ಸಭೆಗೆ ಶಾಸಕರಿಗೆ ಅವಕಾಶ ಇರುವದಿಲ್ಲ ಎಂದು ಕೆಪಿಸಿಸಿ ಕಚೇರಿ ತಿಳಿಸಿದೆ.

ಕಾಂಗ್ರೇಸ್ ಸರ್ಕಾರ ಬಂದ ನಂತರ ಮೊದಲ ಬಾರಿ ಕಾಂಗ್ರೇಸ್ ಕಾರ್ಯಕರ್ತರನ್ನು ಭೇಟಿ ಮಾಡುವ ಕಾರ್ಯಕ್ರಮ ಇದಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!