Download Our App

Follow us

Home » ರಾಜಕೀಯ » ಕೆ ಎಮ್ ಎಫ್ ಅಧ್ಯಕ್ಷಗಿರಿಗೆ ಚಕಬಂದಿ. ಸಂಜೆ ಹೊತ್ತಿಗೆ ಆಟ ಖತಂ

ಕೆ ಎಮ್ ಎಫ್ ಅಧ್ಯಕ್ಷಗಿರಿಗೆ ಚಕಬಂದಿ. ಸಂಜೆ ಹೊತ್ತಿಗೆ ಆಟ ಖತಂ

ಧಾರವಾಡ ಹಾಲು ಉತ್ಪಾದಕರ ಸಹಕಾರಿ ಸಂಘ ಕೆ ಎಮ್ ಎಫ್ ನ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. 

ಕೆ ಎಮ್ ಎಫ್ ಗೆ ಸತತವಾಗಿ 5 ನೇ ಬಾರಿ ಆಯ್ಕೆಯಾಗಿ ಬಂದಿರುವ ಶಂಕರ ಮುಗದ ಹಾಗೂ ವಿನಯ ಕುಲಕರ್ಣಿಯವರ ಧರ್ಮಪತ್ನಿ ಶಿವಲೀಲಾ ಕುಲಕರ್ಣಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. 

ಮಧ್ಯಾಹ್ನ 3 ಘಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದ್ದು, 3 ರ ನಂತರ ಮತದಾನ ನಡೆಯಲಿದೆ.

ಅಧ್ಯಕ್ಷ ಸ್ಥಾನಕ್ಕೆ ಶಂಕರ ಮುಗದ ಹಾಗೂ ಶಿವಲೀಲಾ ಕುಲಕರ್ಣಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದ್ದು, ಇಬ್ಬರು ಗೆಲ್ಲುವ ರಣತಂತ್ರ ಹೆಣೆದಿದ್ದಾರೆ. ಇಬ್ಬರ ನಡುವೆ ಸಮಬಲದ ಹೋರಾಟ ನಡೆಯಲಿದೆ ಎಂದು ಹೇಳಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!