ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ ಮನೆ ಎದುರು ಹೊರಟಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ವಲ್ಪದರಲ್ಲಿಯೇ ಪಾರಾದ ಘಟನೆ ನಡೆದಿದೆ.
ವಿದ್ಯುತ್ ಪ್ರವಹಿಸುತ್ತಿರುವ ತಂತಿಗಳು ಕಂಬ ಸಮೇತ ಬಿದ್ದಿದೆ. ತಕ್ಷಣ ಅಲ್ಲಿಂದ ಕಾಲ್ಕಿತ್ತ ವ್ಯಕ್ತಿಯೊಬ್ಬ ಪಾರಾಗಿ ಬಂದಿದ್ದಾನೆ.
Author: Karnataka Files
Post Views: 7





