Download Our App

Follow us

Home » ರಾಜಕೀಯ » ಧಾರವಾಡ ರಂಗಾಯಣಕ್ಕೆ ನಿರ್ದೇಶಕರಾಗಿ “ಕಲಿಯುಗದ ಕುಡುಕ “ಖ್ಯಾತಿಯ ರಾಜು ತಾಳಿಕೋಟೆ ನೇಮಕ

ಧಾರವಾಡ ರಂಗಾಯಣಕ್ಕೆ ನಿರ್ದೇಶಕರಾಗಿ “ಕಲಿಯುಗದ ಕುಡುಕ “ಖ್ಯಾತಿಯ ರಾಜು ತಾಳಿಕೋಟೆ ನೇಮಕ

ರಾಜ್ಯ ಸರ್ಕಾರದ ಧಾರವಾಡ ರಂಗಾಯಣಕ್ಕೆ ನಿರ್ದೇಶಕರನ್ನಾಗಿ “ಕಲಿಯುಗದ ಕುಡುಕ ” ಖ್ಯಾತಿಯ ರಾಜು ತಾಳಿಕೋಟೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜು ತಾಳಿಕೋಟೆ ಹಲವು ಮೂಲತ ರಂಗಭೂಮಿಯಿಂದ ಬೆಳೆದು ಬಂದಿದ್ದಾರೆ. ಅಲ್ಲದೆ ಹಲವು ಸಿನೆಮಾಗಳಿಗೆ ಬಣ್ಣ ಹಚ್ಚಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರುಗಳನ್ನು ನೇಮಕ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!