Download Our App

Follow us

Home » ವನ್ಯಜೀವಿ » ಧಾರವಾಡದಲ್ಲಿ ಚಿರತೆ ಪ್ರತ್ಯಕ್ಷ. ಆತಂಕ ಸೃಷ್ಟಿ

ಧಾರವಾಡದಲ್ಲಿ ಚಿರತೆ ಪ್ರತ್ಯಕ್ಷ. ಆತಂಕ ಸೃಷ್ಟಿ

ಧಾರವಾಡದ ಕರ್ನಾಟಕ ವಿಶ್ವ ವಿಧ್ಯಾಲಯದ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕವಿವಿ ಗ್ರಂಥಾಲಯ ಬಳಿಯ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆಯ ಓಡಾಟ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಗ್ರಂಥಾಲಯದಿಂದ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿ ಚಿರತೆ ದಾಟಿದ್ದು, ಅಲ್ಲಿಯೇ ಸುತ್ತಾಡುತ್ತಿರುವ ಶಂಕೆ ವ್ಯಕ್ತವಾಗಿದೆ. 

ಕ್ಯಾಂಪಸ್ ನಲ್ಲಿನ ಸಿಸಿ ಕ್ಯಾಮರಾದಲ್ಲಿ ಚಿರತೆ ದೃಶ್ಯ ಸೆರೆಯಾಗಿದ್ದು, ಆತಂಕ ಸೃಷ್ಟಿಸಿದೆ. ಕವಿವಿ ಕ್ಯಾಂಪಸ್ ಸುತ್ತ ಬಡಾವಣೆಗಳಿದ್ದು, ಜನ ಭಯಭೀತರಾಗಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವದಲ್ಲಿ ಹಿಜಾಬ್ ಹುಡುಗಿ ಅಪ್ರತಿಮ ಸಾಧನೆ ಮಾಡಿದ್ದಾಳೆ. ಸಮೀನಾ ಕೌಸರ  ಮೊಹಮ್ಮದ ಜಾಫರ ಕರ್ನುಲ್ ಎಂಬ ವಿಧ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದಲ್ಲಿ

Live Cricket

error: Content is protected !!