Download Our App

Follow us

Home » ರಾಜಕೀಯ » ಧಾರ್ಮಿಕ ಕಾರ್ಯಕ್ರಮದಲ್ಲಿ ವಕ್ಫ ವಿಚಾರ ಮಾತಾಡಿದ ಯತ್ನಾಳ. ಜನರಿಂದ ಆಕ್ಷೇಪ. ವೇದಿಕೆಯಿಂದ ಇಳಿದು ಹೊರಟ ಯತ್ನಾಳ

ಧಾರ್ಮಿಕ ಕಾರ್ಯಕ್ರಮದಲ್ಲಿ ವಕ್ಫ ವಿಚಾರ ಮಾತಾಡಿದ ಯತ್ನಾಳ. ಜನರಿಂದ ಆಕ್ಷೇಪ. ವೇದಿಕೆಯಿಂದ ಇಳಿದು ಹೊರಟ ಯತ್ನಾಳ

ಬಾಗಲಕೋಟ ಜಿಲ್ಲೆಯ ತೇರದಾಳದಲ್ಲಿ ನಿರ್ಮಿಸಿರುವ ಅಲ್ಲಮಪ್ರಭು ದೇವಾಲಯ ಉದ್ಘಾಟನೆ ಸಂದರ್ಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಜನ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಭಾಷಣ ಆರಂಭವಾಗುತ್ತಿದ್ದಂತೆ ವಕ್ಫ ವಿಚಾರ ಹೇಳುತ್ತಿದ್ದಂತೆ ಅಲ್ಲಿ ಸೇರಿದ್ದ ಜನ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಧಾರ್ಮಿಕ ಕಾರ್ಯಕ್ರಮ, ಇಲ್ಲಿ ರಾಜಕೀಯ ಮಾತಾಡದಂತೆ ಸಾರ್ವಜನಿಕರು ತಾಕಿತು ಮಾಡಿದ್ದಾರೆ. 

ಎಲ್ಲಾ ಧರ್ಮದವರು ಸೇರಿ ಸುಮಾರು 6 ಕೋಟಿ ವೆಚ್ಚದಲ್ಲಿ ವಂತಿಗೆ ಸಂಗ್ರಹಿಸಿ ದೇವಸ್ಥಾನ ಕಟ್ಟಿಸಲಾಗಿದೆ. ಇಲ್ಲಿ ನಿಮ್ಮ ರಾಜಕೀಯ ಬೇಡ ಎಂದು ಜನ ತರಾಟೆಗೆ ತೆಗೆದುಕೊಂಡರು. 

ಇದು ರಾಜಕೀಯನಾ ಎಂದು ಜನರಿಗೆ ಪ್ರಶ್ನಿಸಿದ ಬಸನಗೌಡ ಪಾಟೀಲ ಯತ್ನಾಳ, ಹೌದು ನೀವು ರಾಜಕೀಯ ಮಾಡುತ್ತಿದ್ದಿರಿ ಎಂದು ಹೇಳಿದ್ದಾರೆ. 

ಆಯ್ತು ಎಂದ ಬಸನಗೌಡ ಪಾಟೀಲ ಯತ್ನಾಳ ವೇದಿಕೆಯಿಂದ ಇಳಿದು ಹೋದ ಘಟನೆ ನಡೆದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!