Download Our App

Follow us

Home » Uncategorized » ಧಾರವಾಡ ಜಿಲ್ಲಾಡಳಿತದಿಂದ ಕನಕದಾಸರ ಜಯಂತಿ ಆಚರಣೆ

ಧಾರವಾಡ ಜಿಲ್ಲಾಡಳಿತದಿಂದ ಕನಕದಾಸರ ಜಯಂತಿ ಆಚರಣೆ

ಧಾರವಾಡದ ಆಲೂರು ವೆಂಕಟರಾಯ ಸಾಂಸ್ಕೃತಿಕ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. 

ಕನಕದಾಸರ ಭಾವಚಿತ್ರಕ್ಕೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಮಾಲಾರ್ಪಣೆ ಮಾಡಿ, ಮಾನವಕುಲಕ್ಕೆ ಸಂದೇಶ ನೀಡಿದ ಕನಕದಾಸರು ಇಂದಿಗೂ ಮಾದರಿ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ, ಬಸವರಾಜ ಹೊರಟ್ಟಿ, ರೇವಣ ಸಿದ್ದೇಶ್ವರ ಸ್ವಾಮೀಜಿ, ಕಾಂಗ್ರೇಸ್ ಮುಖಂಡ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ, ಬಸವರಾಜ ಮಲಕಾರಿ, ಜೆಡಿಎಸ್ ಮುಖಂಡ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ, ದೇವರಾಜ ಕಂಬಳಿ, ಹುಡಾ ಅಧ್ಯಕ್ಷ ಶಾಕೀರ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!