Download Our App

Follow us

Home » ರಾಜಕೀಯ » ಮುಸ್ಲಿಂ ಸಮಾಜಕ್ಕೆ ವೋಟ್ ಹಾಕುವ ಅಧಿಕಾರ ಕೊಡಬಾರದು / ಒಕ್ಕಲಿಗ ಸ್ವಾಮೀಜಿ ಹೇಳಿಕೆ

ಮುಸ್ಲಿಂ ಸಮಾಜಕ್ಕೆ ವೋಟ್ ಹಾಕುವ ಅಧಿಕಾರ ಕೊಡಬಾರದು / ಒಕ್ಕಲಿಗ ಸ್ವಾಮೀಜಿ ಹೇಳಿಕೆ

ರಾಜಕೀಯ ಪಕ್ಷವೊಂದು ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ. 

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. 

ಸ್ವಾಮೀಜಿ ಹೇಳಿಕೆ ಹಿಂದೆ ವಕ್ಫ ವಿಚಾರ ಅಡಗಿದರು, ಪರೋಕ್ಷವಾಗಿ ಚನ್ನಪಟ್ಟಣದ ಫಲಿತಾಂಶದ ಹಿನ್ನೆಲೆಯಲ್ಲಿ ಒಕ್ಕಲಿಗ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಗೆ ಮರ್ಯಾದೆ ತಂದು ಕೊಟ್ಟ ಅಬ್ದುಲ್ ಕಾಕರ

ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಕಾಕರ, ಇಲಾಖೆಯ ಮಾನ ಹೆಚ್ಚಿಸುತ್ತ ಬಂದಿದ್ದಾರೆ. ಸಧ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ

Live Cricket

error: Content is protected !!