Download Our App

Follow us

Home » ಭಾರತ » ಗೋಲ್ಡನ್ ಟೆಂಪಲ್ ನಲ್ಲಿ ಗುಂಡಿನ ದಾಳಿ. ಪಂಜಾಬ ಮಾಜಿ ಡಿ ಸಿ ಎಮ್ ಬಚಾವ್

ಗೋಲ್ಡನ್ ಟೆಂಪಲ್ ನಲ್ಲಿ ಗುಂಡಿನ ದಾಳಿ. ಪಂಜಾಬ ಮಾಜಿ ಡಿ ಸಿ ಎಮ್ ಬಚಾವ್

ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ನಡೆದ ಸಂಚು ವಿಫಲವಾಗಿದೆ. 

ಸುಖ್‌ಬೀರ್ ಸಿಂಗ್ ಬಾದಲ್, ಅಮೃತಸರ್ ದ ಗೋಲ್ಡನ್ ಟೆಂಪಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವಾಗ, ಎದುರಿಗೆ ಬಂದ ವ್ಯಕ್ತಿ, ಅವರ ಮೇಲೆ ಗುಂಡು ಹಾರಿಸಿದ್ದಾನೆ. 

ಅಲ್ಲಿದ್ದವರು,ಕೂಡಲೇ ಸುಖಬೀರ್ ಸಿಂಗ ಬಾದಲ್ ಅವರನ್ನು ಪಕ್ಕಕ್ಕೆ ಸರಿಸಿ, ಅವರ ಪ್ರಾಣ ಉಳಿಸಿದ್ದಾರೆ.

ಶಿರೋಮಣಿ ಅಕಾಲಿದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿರುವ ಸುಖಬೀರ್ ಸಿಂಗ್ ಬಾದಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸರ್ಕಾರ ಭದ್ರತೆ ಕೊಡಲು ವಿಫಲವಾಗಿದೆ ಎಂದು ಅಕಾಲಿದಳ ಆರೋಪಿಸಿದೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!