Download Our App

Follow us

Home » ಭಾರತ » ಗೋಲ್ಡನ್ ಟೆಂಪಲ್ ನಲ್ಲಿ ಗುಂಡಿನ ದಾಳಿ. ಪಂಜಾಬ ಮಾಜಿ ಡಿ ಸಿ ಎಮ್ ಬಚಾವ್

ಗೋಲ್ಡನ್ ಟೆಂಪಲ್ ನಲ್ಲಿ ಗುಂಡಿನ ದಾಳಿ. ಪಂಜಾಬ ಮಾಜಿ ಡಿ ಸಿ ಎಮ್ ಬಚಾವ್

ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ನಡೆದ ಸಂಚು ವಿಫಲವಾಗಿದೆ. 

ಸುಖ್‌ಬೀರ್ ಸಿಂಗ್ ಬಾದಲ್, ಅಮೃತಸರ್ ದ ಗೋಲ್ಡನ್ ಟೆಂಪಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವಾಗ, ಎದುರಿಗೆ ಬಂದ ವ್ಯಕ್ತಿ, ಅವರ ಮೇಲೆ ಗುಂಡು ಹಾರಿಸಿದ್ದಾನೆ. 

ಅಲ್ಲಿದ್ದವರು,ಕೂಡಲೇ ಸುಖಬೀರ್ ಸಿಂಗ ಬಾದಲ್ ಅವರನ್ನು ಪಕ್ಕಕ್ಕೆ ಸರಿಸಿ, ಅವರ ಪ್ರಾಣ ಉಳಿಸಿದ್ದಾರೆ.

ಶಿರೋಮಣಿ ಅಕಾಲಿದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿರುವ ಸುಖಬೀರ್ ಸಿಂಗ್ ಬಾದಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸರ್ಕಾರ ಭದ್ರತೆ ಕೊಡಲು ವಿಫಲವಾಗಿದೆ ಎಂದು ಅಕಾಲಿದಳ ಆರೋಪಿಸಿದೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!