Download Our App

Follow us

Home » ಭಾರತ » ದೇವರ ನಾಡಿನಲ್ಲಿ ದುಷ್ಟರಿಂದ ಅಮಾನುಷ ಕೃತ್ಯ……

ದೇವರ ನಾಡಿನಲ್ಲಿ ದುಷ್ಟರಿಂದ ಅಮಾನುಷ ಕೃತ್ಯ……

ಕೇರಳದ ವಯನಾಡು ಬಳಿ ನಿನ್ನೇ ಅಮಾನುಷ ಕೃತ್ಯವೊಂದು ನಡೆದಿದೆ. 

ಪ್ರವಾಸಕ್ಕೆ ಬಂದಿದ್ದ ಕಾರೊಂದು ಓರ್ವ ವ್ಯಕ್ತಿಯನ್ನು ಸುಮಾರು ಅರ್ಧ ಕಿಲೋಮೀಟರನಷ್ಟು ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. 

ಕೇರಳದಲ್ಲಿ ಬುಡಕಟ್ಟು ಯುವಕನೊಬ್ಬನನ್ನು ಪ್ರವಾಸಿಗರು, ಅಮಾನುಷವಾಗಿ ಅರ್ಧ ಕಿಲೋಮೀಟರ್ ಎಳೆದೊಯ್ದಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. 

ವಯನಾಡಿನ ಮನಂತವಾಡಿಯಲ್ಲಿ ಈ ಘಟನೆ ನಡೆದಿದೆ. ಮತನ್ ಎಂಬ ಬುಡಕಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಕಾರಿನಲ್ಲಿದ್ದವರು ಕಾರು ನಿಲ್ಲಿಸುವಂತೆ ಕೂಗಾಡಿದರೂ,  ದುಷ್ಟ ಚಾಲಕ ಕಾರು ನಿಲ್ಲಿಸದೆ ಅಮಾನುಷ ಕೃತ್ಯ ಎಸಗಿದ್ದಾನೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!