Download Our App

Follow us

Home » ಭಾರತ » ನಾಳೆ ಸರ್ಕಾರಿ ರಜೆ ಘೋಷಣೆ. ರಾಜ್ಯದಲ್ಲಿ 7 ದಿನ ಶೋಕಾಚರಣೆ

ನಾಳೆ ಸರ್ಕಾರಿ ರಜೆ ಘೋಷಣೆ. ರಾಜ್ಯದಲ್ಲಿ 7 ದಿನ ಶೋಕಾಚರಣೆ

ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ರ ನಿಧನರಾದ ಪ್ರಯುಕ್ತ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 

ದೇಶ ಒಬ್ಬ ಶ್ರೇಷ್ಟ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಂಬನಿ ಮಿಡಿದಿದ್ದಾರೆ. 

ರಾಜ್ಯದಲ್ಲಿ 7 ದಿನಗಳ ವರೆಗೆ ಶೋಕಾಚರಣೆ ಇರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಫೈರೋಜ್ ಕೊಲೆ ಕೇಸ್ : ಇಸ್ಮಾಯಿಲ್ ತಮಟಗಾರ ವಿರುದ್ದ ರಾಜಕೀಯ ಷಡ್ಯಂತ್ರನಾ ? ನ್ಯಾಯ ಸಮ್ಮತ ತನಿಖೆ ಆಗಲಿ

ಉತ್ತರ ಕರ್ನಾಟಕದ ಮುಸ್ಲಿಮ್ ಸಮುದಾಯದಲ್ಲಿ ದೊಡ್ಡ ಹೆಸರು ಮಾಡುತ್ತಿದ್ದ ಇಸ್ಮಾಯಿಲ್ ತಮಟಗಾರ, ಆಡಿದ ಅದೊಂದು ಮಾತು ಅವರ ರಾಜಕೀಯ ಭವಿಷ್ಯಕ್ಕೆ ಬರೆ ನೀಡಿದೆ. ಆಳ, ಅಗಲ ಯೋಚಿಸದೆ

Live Cricket

error: Content is protected !!