Download Our App

Follow us

Home » ಭಾರತ » ನಾಳೆ ಸರ್ಕಾರಿ ರಜೆ ಘೋಷಣೆ. ರಾಜ್ಯದಲ್ಲಿ 7 ದಿನ ಶೋಕಾಚರಣೆ

ನಾಳೆ ಸರ್ಕಾರಿ ರಜೆ ಘೋಷಣೆ. ರಾಜ್ಯದಲ್ಲಿ 7 ದಿನ ಶೋಕಾಚರಣೆ

ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ರ ನಿಧನರಾದ ಪ್ರಯುಕ್ತ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 

ದೇಶ ಒಬ್ಬ ಶ್ರೇಷ್ಟ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಂಬನಿ ಮಿಡಿದಿದ್ದಾರೆ. 

ರಾಜ್ಯದಲ್ಲಿ 7 ದಿನಗಳ ವರೆಗೆ ಶೋಕಾಚರಣೆ ಇರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!