Download Our App

Follow us

Home » ಕರ್ನಾಟಕ » ಭಾರತವನ್ನು ಆರ್ಥಿವಾಗಿ ಸದೃಢಗೊಳಿಸಿದ ಮಹಾನ್ ಚೇತನ್, ಡಾ.ಮನಮೋಹನ ಸಿಂಗ್ / ಮೆಹಬೂಬ್ ಬಾಷಾ ಕಂಬನಿ

ಭಾರತವನ್ನು ಆರ್ಥಿವಾಗಿ ಸದೃಢಗೊಳಿಸಿದ ಮಹಾನ್ ಚೇತನ್, ಡಾ.ಮನಮೋಹನ ಸಿಂಗ್ / ಮೆಹಬೂಬ್ ಬಾಷಾ ಕಂಬನಿ

ದೇಶದ ಹಿರಿಯ ರಾಜಕಾರಣಿ, ಆರ್ಥಿಕ ತಜ್ಞ, , ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಕೆಪಿಸಿಸಿ(ಐ) ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷರಾದ ಅಲ್ ಹಾಜ್ ಸಿ ಎಸ್ ಮೆಹಬೂಬ್ ಬಾಷಾ ಕಂಬನಿ ಮಿಡಿದಿದ್ದಾರೆ. 

ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತಂದುಕೊಟ್ಟಿದ್ದ ಮನಮೋಹನ್ ಸಿಂಗ್ ಅವರನ್ನು ದೇಶ ನೆನಪಿಸಿಕೊಳ್ಳಲಿದೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ 

 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!