Download Our App

Follow us

Home » ಅಪಘಾತ » ಹುಬ್ಬಳ್ಳಿ ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸೋರಿಕೆ ದುರಂತ. ಸಾವಿನ ಸಂಖ್ಯೆ 7 ಕ್ಕೇ ಏರಿಕೆ. ತೇಜಸ್ ಸಾವು.

ಹುಬ್ಬಳ್ಳಿ ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸೋರಿಕೆ ದುರಂತ. ಸಾವಿನ ಸಂಖ್ಯೆ 7 ಕ್ಕೇ ಏರಿಕೆ. ತೇಜಸ್ ಸಾವು.

ಹುಬ್ಬಳ್ಳಿಯ ಉಣಕಲ್ ವ್ಯಾಪ್ತಿಯಲ್ಲಿನ ಅಯ್ಯಪ್ಪನ ಸನ್ನಿಧಿಯಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 7 ಕ್ಕೇ ಏರಿಕೆಯಾಗಿದೆ.

ಇವರೆಗೆ 7 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಈಗಷ್ಟೆ 26 ವರ್ಷದ ತೇಜಸ್  ಸುತಾರೆ ಎಂಬ ಅಯ್ಯಪ್ಪ ಮಾಲಾಧಾರಿ ಕೊನೆಯುಸಿರೆಳೆದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!