Download Our App

Follow us

Home » ರಾಜಕೀಯ » 12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಆಪರೇಷನ್ ಹಸ್ತ ಮಾಡಲು ಕಾಂಗ್ರೇಸ್ ಸರ್ಕಾರ ಮುಂದಾಗಿರುವದು ನನ್ನ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. 

ಜೆಡಿಎಸ್ ನ ಸುಮಾರು 12 ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತರುವ  ಬಗ್ಗೆ  ಚರ್ಚೆ ನಡೆದಿರುವ ಬಗ್ಗೆ ನನಗೆ ಗೊತ್ತು ಎಂದು ಹೇಳಿದ ಅವರು ಜೆಡಿಎಸ್ ಮುಗಿಸಲು ಕಾಂಗ್ರೇಸ್ ನಾಯಕರು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಜೆಡಿಎಸ್ ನ ಯಾವ ಶಾಸಕರು ಕಾಂಗ್ರೇಸ್ಸಿಗೆ ಹೋಗುವದಿಲ್ಲ ಎಂದಿದ್ದಾರೆ. ಕಾಂಗ್ರೇಸ್ಸಿನ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸಂಕ್ರಾಂತಿ ಬಳಿಕ ಎಲ್ಲವನ್ನು ಹೇಳುತ್ತೆನೆ ಎಂದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!