Download Our App

Follow us

Home » ಕರ್ನಾಟಕ » ಬ್ರಾಹ್ಮಣರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್. ಅರ್ಚಕ ಮತ್ತು ಪುರೋಹಿತರನ್ನು ಮದುವೆಯಾಗುವ ಯುವತಿಗೆ 3 ಲಕ್ಷ ರೂಪಾಯಿ ಪ್ರೋತ್ಸಾಹಧನ

ಬ್ರಾಹ್ಮಣರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್. ಅರ್ಚಕ ಮತ್ತು ಪುರೋಹಿತರನ್ನು ಮದುವೆಯಾಗುವ ಯುವತಿಗೆ 3 ಲಕ್ಷ ರೂಪಾಯಿ ಪ್ರೋತ್ಸಾಹಧನ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬ್ರಾಹ್ಮಣರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. 

ಸಿದ್ದರಾಮಯ್ಯನವರು “ಆರುಂದತಿ ” ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ, ಬಡ ಬ್ರಾಹ್ಮಣ ಹುಡುಗಿಯ ಮದುವೆ ಸಂದರ್ಭದಲ್ಲಿ 25 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಅಲ್ಲದೇ ” ಮೈತ್ರೇಯಿ ” ಯೋಜನೆ ಸಹ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ, ಅರ್ಚಕರು ಹಾಗೂ ಪುರೋಹಿತರನ್ನು ವಿವಾಹವಾಗುವ ಯುವತಿಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿಯಂತೆ 3 ಲಕ್ಷ ರೂಪಾಯಿ ನೀಡಲಾಗುವದು ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯನವರು ಶಾದಿ ಭಾಗ್ಯ ಯೋಜನೆ ಮಾಡಿದಾಗ, ಅಪಸ್ವರ ಎತ್ತಿದ್ದ ಬಿಜೆಪಿಗೆ ತಿರುಗೇಟು ನೀಡಿದಂತಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಸಕ ಕೋನರೆಡ್ಡಿಯವರ ಮನೆಗೆ ಸೊಸೆಯ ಆಗಮನ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವೀನ ಕೋನರೆಡ್ಡಿ

ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿಯವರ ಮಗನ ಮದುವೆ ನಿನ್ನೇ ನಡೆಯಿತು.  ದಾಂಡೇಲಿ ಬಳಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿಯವರ ಮಗ

Live Cricket

error: Content is protected !!