Download Our App

Follow us

Home » Uncategorized » ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದಾಧ್ಯಂತ 1300 ಅನಧಿಕೃತ ಶಾಲೆಗಳಿಗೆ ಬೀಗ. ಶಾಲೆ ಮುಚ್ಚುವಂತೆ ಶಿಕ್ಷಣ ಇಲಾಖೆ ಆದೇಶ.

ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದಾಧ್ಯಂತ 1300 ಅನಧಿಕೃತ ಶಾಲೆಗಳಿಗೆ ಬೀಗ. ಶಾಲೆ ಮುಚ್ಚುವಂತೆ ಶಿಕ್ಷಣ ಇಲಾಖೆ ಆದೇಶ.

ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಅನಧಿಕೃತ ಶಾಲೆಗಳ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿ ಸಚಿವಾಲಯ ವಿವರ ಕೇಳಿದ ಬೆನ್ನಲ್ಲೇ ರಾಜ್ಯದಲ್ಲಿ 1300 ಅನಧಿಕೃತ ಶಾಲೆಗಳು ಪತ್ತೆಯಾಗಿವೆ. ಸಾರ್ವಜನಿಕ ಶಿಕ್ಷಣ ಇಲಾಖೆ, ನೋಂದಣಿ ಮಾಡದ ಮತ್ತು ಅನುಮತಿ ಪಡೆಯದೆ ನಡೆಸುತ್ತಿದ್ದ ಶಾಲೆಗಳನ್ನು ಅನಧಿಕೃತ ಶಾಲೆಗಳೆಂದು ಪರಿಗಣಿಸಿದೆ. ಇಂತಹ ಶಾಲೆಗಳನ್ನು ಕೊಡಲೇ ಮುಚ್ಚಬೇಕೆಂದು ಆದೇಶ ಹೊರಡಿಸಿದ್ದು, ಪಾಲಕರು ಎಚ್ಚರ ವಹಿಸುವಂತೆ ಮನವಿ ಮಾಡಿದೆ. ಮಾನ್ಯತೆ ಪಡೆಯದ ಶಾಲೆಗಳಲ್ಲಿ ಮಕ್ಕಳನ್ನು ಧಾಖಲು ಮಾಡದಂತೆ ಹೇಳಿದೆ. ಧಾರವಾಡ ಜಿಲ್ಲೆಯ ಗರಗ, ಮನ್ಸೂರ್ ಗ್ರಾಮ ಸೇರಿದಂತೆ ನಾಲ್ಕು ಶಾಲೆಗಳ ಮಾನ್ಯತೆ ರದ್ದು ಮಾಡಲಾಗಿದೆ. m

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!