Download Our App

Follow us

Home » ರಾಜಕೀಯ » ವೈಲೆಂಟ್ ಆದ ಬಿ ವೈ ವಿಜಯೇಂದ್ರ… ಸಾಹುಕಾರ ಹುಷಾರ !

ವೈಲೆಂಟ್ ಆದ ಬಿ ವೈ ವಿಜಯೇಂದ್ರ… ಸಾಹುಕಾರ ಹುಷಾರ !

ತಂದೆ ಬಿ ಎಸ್ ಯಡಿಯೂರಪ್ಪನವರ ಬಗ್ಗೆ ಮಾತನಾಡಿರುವ ಶಾಸಕ ರಮೇಶ ಜಾರಕಿಹೊಳಿ ಮೇಲೆ ಗರಂ ಆಗಿದ್ದಾರೆ. 

ಕೊಪ್ಪಳದಲ್ಲಿ ಮಾತನಾಡಿದ ಅವರು ರಮೇಶ ಜಾರಕಿಹೊಳಿ ಎಚ್ಚರಿಕೆಯಿಂದ, ಬಾಯಿ ಹಿಡಿತದಲ್ಲಿಟ್ಟುಕೊಂಡು ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಈಚೆಗಷ್ಟೇ ಬಿಜೆಪಿಗೆ ಬಂದಿರುವ ರಮೇಶ ಜಾರಕಿಹೊಳಿಗೆ ಎದುರೇಟು ನೀಡಿರುವ ಬೈ ವಿ ವಿಜಯೇಂದ್ರ ವೈಲೆಂಟ್ ಆಗಿದ್ದಾರೆ.

ಹಳ್ಳಿ ಹಳ್ಳಿಗಳಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಕಟ್ಟಿರುವ ಬಿ ಎಸ್ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ, ರಮೇಶ ಜಾರಕಿಹೊಳಿ ಓಡಾಡುವದು ಕಷ್ಟ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!