Download Our App

Follow us

Home » ಅಪರಾಧ » ಮಂಗಳೂರಿನ ಉಳ್ಳಾಲನಲ್ಲಿ ಬ್ಯಾಂಕ್ ದರೋಡೆ. ಬಂದೂಕು ತೋರಿಸಿ 15 ಕೋಟಿಯೊಂದಿಗೆ ಪರಾರಿ

ಮಂಗಳೂರಿನ ಉಳ್ಳಾಲನಲ್ಲಿ ಬ್ಯಾಂಕ್ ದರೋಡೆ. ಬಂದೂಕು ತೋರಿಸಿ 15 ಕೋಟಿಯೊಂದಿಗೆ ಪರಾರಿ

ಬೀದರನಲ್ಲಿ ATM ಗೆ ಹಾಕಲು ಬಂದಿದ್ದ ಹಣವನ್ನು ದರೋಡೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಹಾಡುಹಗಲೇ ಸಹಕಾರಿ ಬ್ಯಾಂಕ್ ದರೋಡೆ ಮಾಡಿದ ಘಟನೆ ಮಂಗಳೂರಿನ ಉಲ್ಲಾಳದಲ್ಲಿ ನಡೆದಿದೆ. 

ಉಲ್ಲಾಳದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ, ಬ್ಯಾಂಕಿನಲ್ಲಿದ್ದ ಹಣ ಹಾಗೂ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾಗಿದ್ದಾರೆ. 

ಪ್ರಕರಣಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!