Download Our App

Follow us

Home » ಕಾನೂನು » ಕರ್ನಾಟಕ ಫೈಲ್ಸ್ ಸುದ್ದಿ ಫಲಶೃತಿ. ಸಪ್ತಾಪುರ ರಸ್ತೆಗೆ ಡಾಂಬರಿಕರಣ

ಕರ್ನಾಟಕ ಫೈಲ್ಸ್ ಸುದ್ದಿ ಫಲಶೃತಿ. ಸಪ್ತಾಪುರ ರಸ್ತೆಗೆ ಡಾಂಬರಿಕರಣ

ಶೈಕ್ಷಣಿಕ ನಗರಿ ಧಾರವಾಡ ಹಲವು ವೈಶಿಷ್ಟತೆಗಳಿಂದ ಕೂಡಿದೆ. 

ವಿದ್ಯಾರ್ಜನೆಗೆ ಪ್ರತಿ ವರ್ಷ 50 ಸಾವಿರ ವಿದ್ಯಾರ್ಥಿಗಳು ಧಾರವಾಡಕ್ಕೆ ಬರುತ್ತಾರೆ. ಕೆ ಸಿ ಡಿ ಇಂದ ಸಪ್ತಾಪುರ ಭಾವಿವರೆಗಿನ ರಸ್ತೆ ತೆಗ್ಗುಗಳಿಂದ ಕೂಡಿದ್ದರಿಂದ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗಬೇಕಿತ್ತು. 

ಕರ್ನಾಟಕ ಫೈಲ್ಸ್ ಹಾಳಾದ ರಸ್ತೆಯ ಬಗ್ಗೆ ಸುದ್ದಿ ಬಿತ್ತರಿಸಿದ ಬಳಿಕ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ, ಆ ರಸ್ತೆಗೆ ಡಾಂಬರಿಕರಣ ಮಾಡಿದೆ.

ಈ ಮೂಲಕ ಕರ್ನಾಟಕ ಫೈಲ್ಸ್ ಸುದ್ದಿ ಫಲಶೃತಿಗೊಂಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಫೈರೋಜ್ ಕೊಲೆ ಕೇಸ್ : ಇಸ್ಮಾಯಿಲ್ ತಮಟಗಾರ ವಿರುದ್ದ ರಾಜಕೀಯ ಷಡ್ಯಂತ್ರನಾ ? ನ್ಯಾಯ ಸಮ್ಮತ ತನಿಖೆ ಆಗಲಿ

ಉತ್ತರ ಕರ್ನಾಟಕದ ಮುಸ್ಲಿಮ್ ಸಮುದಾಯದಲ್ಲಿ ದೊಡ್ಡ ಹೆಸರು ಮಾಡುತ್ತಿದ್ದ ಇಸ್ಮಾಯಿಲ್ ತಮಟಗಾರ, ಆಡಿದ ಅದೊಂದು ಮಾತು ಅವರ ರಾಜಕೀಯ ಭವಿಷ್ಯಕ್ಕೆ ಬರೆ ನೀಡಿದೆ. ಆಳ, ಅಗಲ ಯೋಚಿಸದೆ

Live Cricket

error: Content is protected !!