Download Our App

Follow us

Home » ಕರ್ನಾಟಕ » ಕುರಿ ಕಾಯುವವರಿಗೆ ಬಂದೂಕು ತರಬೇತಿ ಶಿಬಿರ ಆಯೋಜನೆ

ಕುರಿ ಕಾಯುವವರಿಗೆ ಬಂದೂಕು ತರಬೇತಿ ಶಿಬಿರ ಆಯೋಜನೆ

ಕುರಿ ಕಾಯುವವರ ಆತ್ಮ ರಕ್ಷಣೆ ಎಂದು ಬಾಗಲಕೋಟ ಜಿಲ್ಲಾ ಪೊಲೀಸ್ ಇಲಾಖೆ ಬಂದೂಕು ತರಬೇತಿ ನಡೆಸುತ್ತಿದೆ. 

ಏಪ್ರಿಲ್ 7 ರಿಂದ 13 ರ ವರೆಗೆ ಬಾಗಲಕೋಟೆಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ನವನಗರದಲ್ಲಿ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. 

ಕುರಿಗಳ್ಳರ ಹಾವಳಿ ಮಿತಿಮೀರಿದ ಪರಿಣಾಮ ಬಾಗಲಕೋಟ ಜಿಲ್ಲಾ ಪೊಲೀಸ್ ಇಲಾಖೆ ಕುರಿ ಕಾಯುವವರಿಗೆ ಬಂದೂಕು ತರಬೇತಿ ನೀಡಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!