Download Our App

Follow us

Home » ರಾಜಕೀಯ » ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಕ್ಷುಲ್ಲಕ ರಾಜಕೀಯ / ಹಂಪಣ್ಣವರ ಕಿಡಿ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಕ್ಷುಲ್ಲಕ ರಾಜಕೀಯ / ಹಂಪಣ್ಣವರ ಕಿಡಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಕ್ಷೇತ್ರದಿಂದ ಹೊರಗಿದ್ದರು, ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಶಿವಶಂಕರ ಹಂಪಣ್ಣವರ ಹೇಳಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದ್ದು, ಶಿವಲೀಲಾ ಕುಲಕರ್ಣಿಯವರ ಎಳಿಗೆ ಸಹಿಸದೆ ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. 

ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಹಿರಿಯರನ್ನು ಕರೆಸಿ ಅವರಿಂದ ಪೂಜೆ ಮಾಡಿಸುವದು ಮೊದಲಿನಿಂದಲೂ ಬಂದ ಪದ್ಧತಿಯಾಗಿದೆ ಎಂದು ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!